ರಂಜನಿ ಸಂಗೀತ ಸಭಾ ಎಲಿಮಲೆ ಇವರ ಆಶ್ರಯದಲ್ಲಿ ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ಅ.4 ರಂದು ಶನಿವಾರ ಸಂಜೆ 5.30 ರಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ “ನವರಾತ್ರಿ ವೈಭವಂ” ನಡೆಯಲಿದೆ ಎಂದು ರಂಜನಿ ಸಂಗೀತ ಸಭಾ ಪ್ರಕಟಣೆ ತಿಳಿಸಿದೆ. ಸಂಗೀತ ಗಾಯನ ಕಛೇರಿಯ ಹಾಡುಗಾರಿಕೆಯಲ್ಲಿ ವಿದುಷಿ ಅಶ್ವಿನಿ ಭಟ್ ಕೋಳಿಕ್ಕಜೆ, ಪಿಟೀಲಿನಲ್ಲಿ ವಿದುಷಿ ಸಿ.ವಿ. ಶ್ರುತಿ ಮೈಸೂರು, ಮೃದಂಗದಲ್ಲಿ ವಿದ್ವಾನ್ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ವಿದ್ವಾನ್ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…