ರಂಜನಿ ಸಂಗೀತ ಸಭಾ ಎಲಿಮಲೆ ಇವರ ಆಶ್ರಯದಲ್ಲಿ ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ಅ.4 ರಂದು ಶನಿವಾರ ಸಂಜೆ 5.30 ರಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ “ನವರಾತ್ರಿ ವೈಭವಂ” ನಡೆಯಲಿದೆ ಎಂದು ರಂಜನಿ ಸಂಗೀತ ಸಭಾ ಪ್ರಕಟಣೆ ತಿಳಿಸಿದೆ. ಸಂಗೀತ ಗಾಯನ ಕಛೇರಿಯ ಹಾಡುಗಾರಿಕೆಯಲ್ಲಿ ವಿದುಷಿ ಅಶ್ವಿನಿ ಭಟ್ ಕೋಳಿಕ್ಕಜೆ, ಪಿಟೀಲಿನಲ್ಲಿ ವಿದುಷಿ ಸಿ.ವಿ. ಶ್ರುತಿ ಮೈಸೂರು, ಮೃದಂಗದಲ್ಲಿ ವಿದ್ವಾನ್ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ವಿದ್ವಾನ್ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…