Advertisement
ಸುದ್ದಿಗಳು

ಅ.4 ಚೊಕ್ಕಾಡಿಯಲ್ಲಿ “ನವರಾತ್ರಿ ವೈಭವಂ”

Share

ರಂಜನಿ ಸಂಗೀತ ಸಭಾ ಎಲಿಮಲೆ ಇವರ ಆಶ್ರಯದಲ್ಲಿ ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ಅ.4 ರಂದು ಶನಿವಾರ ಸಂಜೆ 5.30 ರಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ  ದೇಸೀ ಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ “ನವರಾತ್ರಿ ವೈಭವಂ” ನಡೆಯಲಿದೆ ಎಂದು ರಂಜನಿ ಸಂಗೀತ ಸಭಾ ಪ್ರಕಟಣೆ ತಿಳಿಸಿದೆ.  ಸಂಗೀತ ಗಾಯನ ಕಛೇರಿಯ ಹಾಡುಗಾರಿಕೆಯಲ್ಲಿ ವಿದುಷಿ ಅಶ್ವಿನಿ ಭಟ್ ಕೋಳಿಕ್ಕಜೆ, ಪಿಟೀಲಿನಲ್ಲಿ ವಿದುಷಿ ಸಿ.ವಿ. ಶ್ರುತಿ ಮೈಸೂರು, ಮೃದಂಗದಲ್ಲಿ ವಿದ್ವಾನ್ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ವಿದ್ವಾನ್ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

3 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

15 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

15 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

23 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago