ಚಿಕ್ಕಮಗಳೂರಿನ ಜಿಲ್ಲೆಯ ಕೊಪ್ಪ, ಜಯಪುರ, ಶೃಂಗೇರಿ, ಕುದುರೆಮುಖ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ ಹಾಗು ಪೊಲೀಸ್ ಇಲಾಖೆ ವತಿಯಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಕೊಪ್ಪ ತಾಲೂಕಿನ ಕಡೆಗುಂದಿ ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಇತ್ತೀಚೆಗೆ ಲತಾ ಹಾಗೂ ಜಯಣ್ಣ ಎಂಬ ನಾಲ್ವರು ನಕ್ಸಲರ ತಂಡ ಭೇಟಿ ನೀಡಿದ್ದು, ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕ್ಸಲರು ಭೇಟಿ ನೀಡಿ ಹೋದ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಹಾಗು ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮಗಳ ಸುತ್ತ ಮುತ್ತ ಭದ್ರತೆ ಹೆಚಿಸಲಾಗಿದ್ದು ಸೂಕ್ಷ್ಮ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ ವಾಹನ ತಪಾಸಣೆ ಮಾಡಲಾಗುತ್ತಿದೆ.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…