22 ನಕ್ಸಲರು ಶರಣಾಗತಿ | ಈವರೆಗೆ 107 ನಕ್ಸಲರ ಶರಣು

March 25, 2025
7:25 AM

ಛತ್ತೀಸ್‌ಗಢದಲ್ಲಿ ನಕ್ಸಲ್‌ ನಿಗ್ರಹ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ದೊಡ್ಡ ಯಶಸ್ಸು ಲಭಿಸಿದ್ದು, ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 22 ನಕ್ಸಲರು ಶರಣಾಗತರಾಗಿದ್ದಾರೆ. ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭವಾದ ಬಳಿಕ, ಈವರೆಗೆ ಛತ್ತೀಸ್‌ಗಢದಲ್ಲಿ 107 ನಕ್ಸಲರು ಶರಣಾಗತರಾದಂತಾಗಿದೆ. ಈ ಕುರಿತು ಬಿಜಾಪುರ ಎಸಿಪಿ ಯುಲಂದನ್‌ ಯಾರ್ಕ್‌, ರಾಜ್ಯ ಸರ್ಕಾರದ ನೀತಿಯಡಿಯಲ್ಲಿ ಶರಣಾದ ನಕ್ಸಲರಿಗೆ ತಲಾ 25 ಸಾವಿರ ರೂಪಾಯಿಗಳ ನಗದು ಪ್ರೋತ್ಸಾಹ ನೀಡಲಾಗಿದೆ. ಶರಣಾಗತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಪೊಲೀಸರ ತಂಡಕ್ಕೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದರು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group