22 ನಕ್ಸಲರು ಶರಣಾಗತಿ | ಈವರೆಗೆ 107 ನಕ್ಸಲರ ಶರಣು

March 25, 2025
7:25 AM

ಛತ್ತೀಸ್‌ಗಢದಲ್ಲಿ ನಕ್ಸಲ್‌ ನಿಗ್ರಹ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ದೊಡ್ಡ ಯಶಸ್ಸು ಲಭಿಸಿದ್ದು, ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 22 ನಕ್ಸಲರು ಶರಣಾಗತರಾಗಿದ್ದಾರೆ. ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭವಾದ ಬಳಿಕ, ಈವರೆಗೆ ಛತ್ತೀಸ್‌ಗಢದಲ್ಲಿ 107 ನಕ್ಸಲರು ಶರಣಾಗತರಾದಂತಾಗಿದೆ. ಈ ಕುರಿತು ಬಿಜಾಪುರ ಎಸಿಪಿ ಯುಲಂದನ್‌ ಯಾರ್ಕ್‌, ರಾಜ್ಯ ಸರ್ಕಾರದ ನೀತಿಯಡಿಯಲ್ಲಿ ಶರಣಾದ ನಕ್ಸಲರಿಗೆ ತಲಾ 25 ಸಾವಿರ ರೂಪಾಯಿಗಳ ನಗದು ಪ್ರೋತ್ಸಾಹ ನೀಡಲಾಗಿದೆ. ಶರಣಾಗತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಪೊಲೀಸರ ತಂಡಕ್ಕೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror