22 ನಕ್ಸಲರು ಶರಣಾಗತಿ | ಈವರೆಗೆ 107 ನಕ್ಸಲರ ಶರಣು

March 25, 2025
7:25 AM

ಛತ್ತೀಸ್‌ಗಢದಲ್ಲಿ ನಕ್ಸಲ್‌ ನಿಗ್ರಹ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ದೊಡ್ಡ ಯಶಸ್ಸು ಲಭಿಸಿದ್ದು, ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 22 ನಕ್ಸಲರು ಶರಣಾಗತರಾಗಿದ್ದಾರೆ. ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭವಾದ ಬಳಿಕ, ಈವರೆಗೆ ಛತ್ತೀಸ್‌ಗಢದಲ್ಲಿ 107 ನಕ್ಸಲರು ಶರಣಾಗತರಾದಂತಾಗಿದೆ. ಈ ಕುರಿತು ಬಿಜಾಪುರ ಎಸಿಪಿ ಯುಲಂದನ್‌ ಯಾರ್ಕ್‌, ರಾಜ್ಯ ಸರ್ಕಾರದ ನೀತಿಯಡಿಯಲ್ಲಿ ಶರಣಾದ ನಕ್ಸಲರಿಗೆ ತಲಾ 25 ಸಾವಿರ ರೂಪಾಯಿಗಳ ನಗದು ಪ್ರೋತ್ಸಾಹ ನೀಡಲಾಗಿದೆ. ಶರಣಾಗತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಪೊಲೀಸರ ತಂಡಕ್ಕೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದರು.

Advertisement
Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು
March 28, 2025
7:35 AM
by: The Rural Mirror ಸುದ್ದಿಜಾಲ
ಬೇಸಿಗೆ ರಜೆ ಹಿನ್ನೆಲೆ | ಮುಂಬೈನಿಂದ ಬೆಂಗಳೂರಿಗೆ ವಿಶೇಷ ರೈಲು ಸೇವೆ
March 28, 2025
7:00 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಕುಡಿಯುವ ನೀರಿನ  ಅಭಾವ ನೀಗಿಸಲು ಸರ್ಕಾರದಿಂದ ಸಮಿತಿ ರಚನೆ
March 28, 2025
6:30 AM
by: The Rural Mirror ಸುದ್ದಿಜಾಲ
ಒಂದು ವರ್ಷದ ನಂತರ 8 ರಾಶಿಗಳಿಗೆ ಆರ್ಥಿಕ ಬಲ
March 28, 2025
6:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group