22 ನಕ್ಸಲರು ಶರಣಾಗತಿ | ಈವರೆಗೆ 107 ನಕ್ಸಲರ ಶರಣು

March 25, 2025
7:25 AM

ಛತ್ತೀಸ್‌ಗಢದಲ್ಲಿ ನಕ್ಸಲ್‌ ನಿಗ್ರಹ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ದೊಡ್ಡ ಯಶಸ್ಸು ಲಭಿಸಿದ್ದು, ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 22 ನಕ್ಸಲರು ಶರಣಾಗತರಾಗಿದ್ದಾರೆ. ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭವಾದ ಬಳಿಕ, ಈವರೆಗೆ ಛತ್ತೀಸ್‌ಗಢದಲ್ಲಿ 107 ನಕ್ಸಲರು ಶರಣಾಗತರಾದಂತಾಗಿದೆ. ಈ ಕುರಿತು ಬಿಜಾಪುರ ಎಸಿಪಿ ಯುಲಂದನ್‌ ಯಾರ್ಕ್‌, ರಾಜ್ಯ ಸರ್ಕಾರದ ನೀತಿಯಡಿಯಲ್ಲಿ ಶರಣಾದ ನಕ್ಸಲರಿಗೆ ತಲಾ 25 ಸಾವಿರ ರೂಪಾಯಿಗಳ ನಗದು ಪ್ರೋತ್ಸಾಹ ನೀಡಲಾಗಿದೆ. ಶರಣಾಗತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಪೊಲೀಸರ ತಂಡಕ್ಕೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror