ಛತ್ತೀಸ್ಗಢದಲ್ಲಿ ನಕ್ಸಲ್ ನಿಗ್ರಹ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ದೊಡ್ಡ ಯಶಸ್ಸು ಲಭಿಸಿದ್ದು, ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 22 ನಕ್ಸಲರು ಶರಣಾಗತರಾಗಿದ್ದಾರೆ. ನಕ್ಸಲ್ ನಿಗ್ರಹ ಕಾರ್ಯಾಚರಣೆ ಆರಂಭವಾದ ಬಳಿಕ, ಈವರೆಗೆ ಛತ್ತೀಸ್ಗಢದಲ್ಲಿ 107 ನಕ್ಸಲರು ಶರಣಾಗತರಾದಂತಾಗಿದೆ. ಈ ಕುರಿತು ಬಿಜಾಪುರ ಎಸಿಪಿ ಯುಲಂದನ್ ಯಾರ್ಕ್, ರಾಜ್ಯ ಸರ್ಕಾರದ ನೀತಿಯಡಿಯಲ್ಲಿ ಶರಣಾದ ನಕ್ಸಲರಿಗೆ ತಲಾ 25 ಸಾವಿರ ರೂಪಾಯಿಗಳ ನಗದು ಪ್ರೋತ್ಸಾಹ ನೀಡಲಾಗಿದೆ. ಶರಣಾಗತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಪೊಲೀಸರ ತಂಡಕ್ಕೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…