ಛತ್ತೀಸ್ಗಢದಲ್ಲಿ ನಕ್ಸಲ್ ನಿಗ್ರಹ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ದೊಡ್ಡ ಯಶಸ್ಸು ಲಭಿಸಿದ್ದು, ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 22 ನಕ್ಸಲರು ಶರಣಾಗತರಾಗಿದ್ದಾರೆ. ನಕ್ಸಲ್ ನಿಗ್ರಹ ಕಾರ್ಯಾಚರಣೆ ಆರಂಭವಾದ ಬಳಿಕ, ಈವರೆಗೆ ಛತ್ತೀಸ್ಗಢದಲ್ಲಿ 107 ನಕ್ಸಲರು ಶರಣಾಗತರಾದಂತಾಗಿದೆ. ಈ ಕುರಿತು ಬಿಜಾಪುರ ಎಸಿಪಿ ಯುಲಂದನ್ ಯಾರ್ಕ್, ರಾಜ್ಯ ಸರ್ಕಾರದ ನೀತಿಯಡಿಯಲ್ಲಿ ಶರಣಾದ ನಕ್ಸಲರಿಗೆ ತಲಾ 25 ಸಾವಿರ ರೂಪಾಯಿಗಳ ನಗದು ಪ್ರೋತ್ಸಾಹ ನೀಡಲಾಗಿದೆ. ಶರಣಾಗತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಪೊಲೀಸರ ತಂಡಕ್ಕೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…