ಛತ್ತೀಸ್ಗಢದಲ್ಲಿ ನಕ್ಸಲ್ ನಿಗ್ರಹ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ದೊಡ್ಡ ಯಶಸ್ಸು ಲಭಿಸಿದ್ದು, ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 22 ನಕ್ಸಲರು ಶರಣಾಗತರಾಗಿದ್ದಾರೆ. ನಕ್ಸಲ್ ನಿಗ್ರಹ ಕಾರ್ಯಾಚರಣೆ ಆರಂಭವಾದ ಬಳಿಕ, ಈವರೆಗೆ ಛತ್ತೀಸ್ಗಢದಲ್ಲಿ 107 ನಕ್ಸಲರು ಶರಣಾಗತರಾದಂತಾಗಿದೆ. ಈ ಕುರಿತು ಬಿಜಾಪುರ ಎಸಿಪಿ ಯುಲಂದನ್ ಯಾರ್ಕ್, ರಾಜ್ಯ ಸರ್ಕಾರದ ನೀತಿಯಡಿಯಲ್ಲಿ ಶರಣಾದ ನಕ್ಸಲರಿಗೆ ತಲಾ 25 ಸಾವಿರ ರೂಪಾಯಿಗಳ ನಗದು ಪ್ರೋತ್ಸಾಹ ನೀಡಲಾಗಿದೆ. ಶರಣಾಗತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಪೊಲೀಸರ ತಂಡಕ್ಕೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…