Advertisement
ರಾಷ್ಟ್ರೀಯ

ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

Share

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.  ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕು.

ಒಂದು ವರ್ಷದಲ್ಲಿ 15 ಸಿಲಿಂಡರ್‌ಗಳ ರೀ ಫಿಲ್ಲಿಂಗ್ ನಿಗದಿಪಡಿಸಲಾಗಿದೆ., ಆದರೆ ಯಾರಾದರೂ ಹೆಚ್ಚಿನ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಬಯಸಿದರೆ ಅದರ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ. ಇದಕ್ಕೆ ದಾಖಲೆಗಳನ್ನು ತೋರಿಸಬೇಕು. ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕಾಗುತ್ತದೆ.

Advertisement

ಹೊಸ ನಿಯಮದ ಪ್ರಕಾರ ವರ್ಷದಲ್ಲಿ ಕೇವಲ 15 ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು ಎಂದು ಹೇಳಲಾಗಿದೆ, ಆದರೆ ಹೊಸ ನಿಯಮ ಅನ್ವಯಿಸಿದರೆ, ವರ್ಷದಲ್ಲಿ ಪ್ರತಿ ಪ್ರಕಾರದ ಒಟ್ಟು 15 ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ಬುಕ್ ಮಾಡಬಹುದು. ಸದ್ಯಕ್ಕೆ ಸಬ್ಸಿಡಿ ರಹಿತ ಸಿಲಿಂಡರ್‌ಗಳಿಗೆ ಯಾವುದೇ ಕೋಟಾ ನಿಗದಿಯಾಗಿಲ್ಲ. ಸಿಲಿಂಡರ್ ಮೇಲೆ ಸಬ್ಸಿಡಿ ತೆಗೆದುಕೊಳ್ಳದವರು ಎಷ್ಟು ಬೇಕಾದರೂ ಸಿಲಿಂಡರ್ ತೆಗೆದುಕೊಳ್ಳಬಹುದು. ಆದರೆ ಹೊಸ ನಿಯಮ ಜಾರಿಯಾದ ನಂತರ ಒಂದು ವರ್ಷದಲ್ಲಿ 15 ಸಿಲಿಂಡರ್ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಿಲಿಂಡರ್‌ಗಳನ್ನು ಯಾವ ಅಗತ್ಯಕ್ಕೆ ಕಾಯ್ದಿರಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಕೆಲವು ದಾಖಲೆಗಳನ್ನು ಸಹ ನೀಡಬೇಕಾಗಬಹುದು. ಪಡಿತರ ಚೀಟಿ, ಕುಟುಂಬದ ಸಂಖ್ಯೆ ಮುಂತಾದ ವಿವರಗಳ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ದಾಖಲೆಗಳನ್ನು ವಿತರಕರಿಗೆ ಸಲ್ಲಿಸಬೇಕು ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ ಮತ್ತು ಸಿಲಿಂಡರ್ ನೀಡುತ್ತಾರೆ. ಕಾಳಸಂತೆ ತಡೆಯಲು ಹಾಗೂ ಬಡವರಿಗೆ ಸಕಾಲಕ್ಕೆ ಸಿಲಿಂಡರ್‌ಗಳನ್ನು ಪೂರೈಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇಲಾಖೆಯ ಮಾಹಿತಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

19 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

22 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

22 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago