Advertisement
ರಾಷ್ಟ್ರೀಯ

ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

Share

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.  ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕು.

ಒಂದು ವರ್ಷದಲ್ಲಿ 15 ಸಿಲಿಂಡರ್‌ಗಳ ರೀ ಫಿಲ್ಲಿಂಗ್ ನಿಗದಿಪಡಿಸಲಾಗಿದೆ., ಆದರೆ ಯಾರಾದರೂ ಹೆಚ್ಚಿನ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಬಯಸಿದರೆ ಅದರ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ. ಇದಕ್ಕೆ ದಾಖಲೆಗಳನ್ನು ತೋರಿಸಬೇಕು. ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕಾಗುತ್ತದೆ.

ಹೊಸ ನಿಯಮದ ಪ್ರಕಾರ ವರ್ಷದಲ್ಲಿ ಕೇವಲ 15 ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು ಎಂದು ಹೇಳಲಾಗಿದೆ, ಆದರೆ ಹೊಸ ನಿಯಮ ಅನ್ವಯಿಸಿದರೆ, ವರ್ಷದಲ್ಲಿ ಪ್ರತಿ ಪ್ರಕಾರದ ಒಟ್ಟು 15 ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ಬುಕ್ ಮಾಡಬಹುದು. ಸದ್ಯಕ್ಕೆ ಸಬ್ಸಿಡಿ ರಹಿತ ಸಿಲಿಂಡರ್‌ಗಳಿಗೆ ಯಾವುದೇ ಕೋಟಾ ನಿಗದಿಯಾಗಿಲ್ಲ. ಸಿಲಿಂಡರ್ ಮೇಲೆ ಸಬ್ಸಿಡಿ ತೆಗೆದುಕೊಳ್ಳದವರು ಎಷ್ಟು ಬೇಕಾದರೂ ಸಿಲಿಂಡರ್ ತೆಗೆದುಕೊಳ್ಳಬಹುದು. ಆದರೆ ಹೊಸ ನಿಯಮ ಜಾರಿಯಾದ ನಂತರ ಒಂದು ವರ್ಷದಲ್ಲಿ 15 ಸಿಲಿಂಡರ್ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಿಲಿಂಡರ್‌ಗಳನ್ನು ಯಾವ ಅಗತ್ಯಕ್ಕೆ ಕಾಯ್ದಿರಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಕೆಲವು ದಾಖಲೆಗಳನ್ನು ಸಹ ನೀಡಬೇಕಾಗಬಹುದು. ಪಡಿತರ ಚೀಟಿ, ಕುಟುಂಬದ ಸಂಖ್ಯೆ ಮುಂತಾದ ವಿವರಗಳ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ದಾಖಲೆಗಳನ್ನು ವಿತರಕರಿಗೆ ಸಲ್ಲಿಸಬೇಕು ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ ಮತ್ತು ಸಿಲಿಂಡರ್ ನೀಡುತ್ತಾರೆ. ಕಾಳಸಂತೆ ತಡೆಯಲು ಹಾಗೂ ಬಡವರಿಗೆ ಸಕಾಲಕ್ಕೆ ಸಿಲಿಂಡರ್‌ಗಳನ್ನು ಪೂರೈಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇಲಾಖೆಯ ಮಾಹಿತಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

8 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

2 days ago