ಸುದ್ದಿಗಳು

ನೀಟ್ 2020 -ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2020ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವಕಾಲೇಜಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಷ್ಟ್ರ ಮಟ್ಟದ ಉತ್ತಮ ರ್ಯಾಂಕ್‍ಗಳನ್ನು ಪಡೆದಿದ್ದಾರೆ. 720 ಅಂಕಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ.

Advertisement

ಅಕ್ಷಯ್ ಪಾಂಗಾಳ್-642 ಅಂಕಗಳು (ಪುತ್ತೂರಿನ ದಿನೇಶ್ ಪಾಂಗಳ್ ಮತ್ತು ಸಂಧ್ಯಾ ಪಾಂಗಳ್ ರವರ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 5352 ನೇ ರ್ಯಾಂಕ್‍ನ್ನು ಗಳಿಸಿರುತ್ತಾನೆ)‌

ಈಶ್ವರ ಪ್ರಸನ್ನ

ಈಶ್ವರ ಪ್ರಸನ್ನ ಬಿ. ಎನ್.-597ಅಂಕಗಳು (ವೀರಕಂಬದ ನಾರಾಯಣ ಭಟ್ ಮತ್ತು ರಜನಿ ಭಟ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 21267 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ವಿಜಿತ್‌ ಕೃಷ್ಣ

ವಿಜಿತ್ ಕೃಷ್ಣ -568 ಅಂಕಗಳು (ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ರಾಮಚಂದ್ರ ರಾವ್ ಮತ್ತು ಗೀತಾರಾವ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 37400 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ಅಂಜಲಿ

ಅಂಜಲಿ-561 ಅಂಕಗಳು (ನೆಹರೂನಗರದ ಬಿ ವಸಂತ ಶಂಕರ್ ಮತ್ತು ಗೀತಾ ವಸಂತ್ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 41409 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

Advertisement
ಶಮಾ

ಶಮಾ ಕೆ-536 ಅಂಕಗಳು (ಪುತ್ತೂರಿನ ಡಾ| ಸುಬ್ರಹ್ಮಣ್ಯಕೆ ಮತ್ತು ರೇವತಿ ಎಂ ಬಿ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 58462 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |

ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…

53 minutes ago

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

6 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

7 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

7 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

7 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

15 hours ago