Advertisement
ಸುದ್ದಿಗಳು

ನೀಟ್ 2020 -ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Share

ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2020ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವಕಾಲೇಜಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಷ್ಟ್ರ ಮಟ್ಟದ ಉತ್ತಮ ರ್ಯಾಂಕ್‍ಗಳನ್ನು ಪಡೆದಿದ್ದಾರೆ. 720 ಅಂಕಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ.

Advertisement
Advertisement
Advertisement
Advertisement

ಅಕ್ಷಯ್ ಪಾಂಗಾಳ್-642 ಅಂಕಗಳು (ಪುತ್ತೂರಿನ ದಿನೇಶ್ ಪಾಂಗಳ್ ಮತ್ತು ಸಂಧ್ಯಾ ಪಾಂಗಳ್ ರವರ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 5352 ನೇ ರ್ಯಾಂಕ್‍ನ್ನು ಗಳಿಸಿರುತ್ತಾನೆ)‌

Advertisement
ಈಶ್ವರ ಪ್ರಸನ್ನ

ಈಶ್ವರ ಪ್ರಸನ್ನ ಬಿ. ಎನ್.-597ಅಂಕಗಳು (ವೀರಕಂಬದ ನಾರಾಯಣ ಭಟ್ ಮತ್ತು ರಜನಿ ಭಟ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 21267 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ವಿಜಿತ್‌ ಕೃಷ್ಣ

ವಿಜಿತ್ ಕೃಷ್ಣ -568 ಅಂಕಗಳು (ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ರಾಮಚಂದ್ರ ರಾವ್ ಮತ್ತು ಗೀತಾರಾವ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 37400 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

Advertisement
ಅಂಜಲಿ

ಅಂಜಲಿ-561 ಅಂಕಗಳು (ನೆಹರೂನಗರದ ಬಿ ವಸಂತ ಶಂಕರ್ ಮತ್ತು ಗೀತಾ ವಸಂತ್ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 41409 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

ಶಮಾ

ಶಮಾ ಕೆ-536 ಅಂಕಗಳು (ಪುತ್ತೂರಿನ ಡಾ| ಸುಬ್ರಹ್ಮಣ್ಯಕೆ ಮತ್ತು ರೇವತಿ ಎಂ ಬಿ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 58462 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

Advertisement

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದರು.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

7 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

8 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

8 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

8 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

8 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

8 hours ago