ಅಕ್ಷಯ್ ಪಾಂಗಾಳ್
ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2020ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವಕಾಲೇಜಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಷ್ಟ್ರ ಮಟ್ಟದ ಉತ್ತಮ ರ್ಯಾಂಕ್ಗಳನ್ನು ಪಡೆದಿದ್ದಾರೆ. 720 ಅಂಕಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ.
ಅಕ್ಷಯ್ ಪಾಂಗಾಳ್-642 ಅಂಕಗಳು (ಪುತ್ತೂರಿನ ದಿನೇಶ್ ಪಾಂಗಳ್ ಮತ್ತು ಸಂಧ್ಯಾ ಪಾಂಗಳ್ ರವರ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 5352 ನೇ ರ್ಯಾಂಕ್ನ್ನು ಗಳಿಸಿರುತ್ತಾನೆ)
ಈಶ್ವರ ಪ್ರಸನ್ನ ಬಿ. ಎನ್.-597ಅಂಕಗಳು (ವೀರಕಂಬದ ನಾರಾಯಣ ಭಟ್ ಮತ್ತು ರಜನಿ ಭಟ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 21267 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)
ವಿಜಿತ್ ಕೃಷ್ಣ -568 ಅಂಕಗಳು (ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ರಾಮಚಂದ್ರ ರಾವ್ ಮತ್ತು ಗೀತಾರಾವ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 37400 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)
ಅಂಜಲಿ-561 ಅಂಕಗಳು (ನೆಹರೂನಗರದ ಬಿ ವಸಂತ ಶಂಕರ್ ಮತ್ತು ಗೀತಾ ವಸಂತ್ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 41409 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)
ಶಮಾ ಕೆ-536 ಅಂಕಗಳು (ಪುತ್ತೂರಿನ ಡಾ| ಸುಬ್ರಹ್ಮಣ್ಯಕೆ ಮತ್ತು ರೇವತಿ ಎಂ ಬಿ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 58462 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…