Advertisement
ಸುದ್ದಿಗಳು

ನೀಟ್ 2020 -ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Share

ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2020ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವಕಾಲೇಜಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಷ್ಟ್ರ ಮಟ್ಟದ ಉತ್ತಮ ರ್ಯಾಂಕ್‍ಗಳನ್ನು ಪಡೆದಿದ್ದಾರೆ. 720 ಅಂಕಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ.

ಅಕ್ಷಯ್ ಪಾಂಗಾಳ್-642 ಅಂಕಗಳು (ಪುತ್ತೂರಿನ ದಿನೇಶ್ ಪಾಂಗಳ್ ಮತ್ತು ಸಂಧ್ಯಾ ಪಾಂಗಳ್ ರವರ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 5352 ನೇ ರ್ಯಾಂಕ್‍ನ್ನು ಗಳಿಸಿರುತ್ತಾನೆ)‌

ಈಶ್ವರ ಪ್ರಸನ್ನ

ಈಶ್ವರ ಪ್ರಸನ್ನ ಬಿ. ಎನ್.-597ಅಂಕಗಳು (ವೀರಕಂಬದ ನಾರಾಯಣ ಭಟ್ ಮತ್ತು ರಜನಿ ಭಟ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 21267 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ವಿಜಿತ್‌ ಕೃಷ್ಣ

ವಿಜಿತ್ ಕೃಷ್ಣ -568 ಅಂಕಗಳು (ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ರಾಮಚಂದ್ರ ರಾವ್ ಮತ್ತು ಗೀತಾರಾವ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 37400 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ಅಂಜಲಿ

ಅಂಜಲಿ-561 ಅಂಕಗಳು (ನೆಹರೂನಗರದ ಬಿ ವಸಂತ ಶಂಕರ್ ಮತ್ತು ಗೀತಾ ವಸಂತ್ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 41409 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

ಶಮಾ

ಶಮಾ ಕೆ-536 ಅಂಕಗಳು (ಪುತ್ತೂರಿನ ಡಾ| ಸುಬ್ರಹ್ಮಣ್ಯಕೆ ಮತ್ತು ರೇವತಿ ಎಂ ಬಿ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 58462 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

6 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

8 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

12 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

23 hours ago