Advertisement
ಸುದ್ದಿಗಳು

ನೀಟ್ 2020 -ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Share

ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2020ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವಕಾಲೇಜಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಷ್ಟ್ರ ಮಟ್ಟದ ಉತ್ತಮ ರ್ಯಾಂಕ್‍ಗಳನ್ನು ಪಡೆದಿದ್ದಾರೆ. 720 ಅಂಕಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ.

ಅಕ್ಷಯ್ ಪಾಂಗಾಳ್-642 ಅಂಕಗಳು (ಪುತ್ತೂರಿನ ದಿನೇಶ್ ಪಾಂಗಳ್ ಮತ್ತು ಸಂಧ್ಯಾ ಪಾಂಗಳ್ ರವರ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 5352 ನೇ ರ್ಯಾಂಕ್‍ನ್ನು ಗಳಿಸಿರುತ್ತಾನೆ)‌

ಈಶ್ವರ ಪ್ರಸನ್ನ

ಈಶ್ವರ ಪ್ರಸನ್ನ ಬಿ. ಎನ್.-597ಅಂಕಗಳು (ವೀರಕಂಬದ ನಾರಾಯಣ ಭಟ್ ಮತ್ತು ರಜನಿ ಭಟ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 21267 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ವಿಜಿತ್‌ ಕೃಷ್ಣ

ವಿಜಿತ್ ಕೃಷ್ಣ -568 ಅಂಕಗಳು (ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ರಾಮಚಂದ್ರ ರಾವ್ ಮತ್ತು ಗೀತಾರಾವ್ ದಂಪತಿಗಳ ಪುತ್ರ. ಈತನು ಅಖಿಲ ಭಾರತ ಮಟ್ಟದಲ್ಲಿ 37400 ನೇ ರ್ಯಾಂಕ್ ನ್ನು ಗಳಿಸಿರುತ್ತಾನೆ)

ಅಂಜಲಿ

ಅಂಜಲಿ-561 ಅಂಕಗಳು (ನೆಹರೂನಗರದ ಬಿ ವಸಂತ ಶಂಕರ್ ಮತ್ತು ಗೀತಾ ವಸಂತ್ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 41409 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

ಶಮಾ

ಶಮಾ ಕೆ-536 ಅಂಕಗಳು (ಪುತ್ತೂರಿನ ಡಾ| ಸುಬ್ರಹ್ಮಣ್ಯಕೆ ಮತ್ತು ರೇವತಿ ಎಂ ಬಿ ದಂಪತಿಗಳ ಪುತ್ರಿ. ಅಖಿಲ ಭಾರತ ಮಟ್ಟದಲ್ಲಿ 58462 ನೇ ರ್ಯಾಂಕ್ ನ್ನು ಗಳಿಸಿದ್ದಾಳೆ)

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

20 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

20 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

20 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago