ಜನರ ಅನುಕೂಲಕ್ಕಾಗಿ ರಾಜ್ಯದಲ್ಲಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 600 ರಿಂದ 700 ಬಸ್ಸುಗಳನ್ನು ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಿಟ್ ಹೌಸ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಹಬ್ಬ-ಹರಿ ದಿನಗಳ ಸಂದರ್ಭ ಹಾಗೂ ಶಾಲಾ-ಕಾಲೇಜುಗಳ ಮಕ್ಕಳಿಗೆ ಹೊಸದಾಗಿ ಬಸ್ ಖರೀದಿಸುವದರಿಂದ ಅವರು ದಿನಾಲು ಸಂಚಾರ ಮಾಡಲು ಅನುಕೂಲವಾಗುವದರ ಜೊತೆಗೆ ಬಸ್ಸುಗಳ ಕೊರತೆ ನೀಗಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…