ಜನರ ಅನುಕೂಲಕ್ಕಾಗಿ ರಾಜ್ಯದಲ್ಲಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 600 ರಿಂದ 700 ಬಸ್ಸುಗಳನ್ನು ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಿಟ್ ಹೌಸ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಹಬ್ಬ-ಹರಿ ದಿನಗಳ ಸಂದರ್ಭ ಹಾಗೂ ಶಾಲಾ-ಕಾಲೇಜುಗಳ ಮಕ್ಕಳಿಗೆ ಹೊಸದಾಗಿ ಬಸ್ ಖರೀದಿಸುವದರಿಂದ ಅವರು ದಿನಾಲು ಸಂಚಾರ ಮಾಡಲು ಅನುಕೂಲವಾಗುವದರ ಜೊತೆಗೆ ಬಸ್ಸುಗಳ ಕೊರತೆ ನೀಗಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…