ಗೋವು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದ ದೆಹಲಿ ಹಂಸರಾಜ್ ಕಾಲೇಜು

February 2, 2022
11:54 AM

ಗೋವುವನ್ನು ಭಾರತದಲ್ಲಿ ಹೆಚ್ಚು ಪೂಜ್ಯವಾಗಿದೆ. ಹೀಗಾಗಿ ಇಲ್ಲಿ ಗೋ ಆಧಾರಿತ ಕೃಷಿ ಹಾಗೂ ಗೋ ಸಾಕಾಣಿಕೆಗೆ ಆದ್ಯತೆ ನೀಡಲಾಗಿದೆ. ಇದೀಗ ದೆಹಲಿ ವಿಶ್ವವಿದ್ಯಾಲಯದ ಹಂಸರಾಜ್ ಕಾಲೇಜು ತನ್ನ ಕ್ಯಾಂಪಸ್‌ನಲ್ಲಿ ಗೋರಕ್ಷಣೆ ಮತ್ತು ಸಂಶೋಧನಾ ಕೇಂದ್ರವನ್ನು ತೆರೆದಿದೆ.

ಒಂದು ಹಸುವಿನೊಂದಿಗೆ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಮತ್ತು ಇದನ್ನು ಸ್ವಾಮಿ ದಯಾನಂದ ಸರಸ್ವತಿ ಗೋ-ಸಂವರ್ಧನ್ ಏವಂ ಅನುಸಂಧಾನ ಕೇಂದ್ರ ಹೆಸರಿಸಲಾಗಿದೆ. ಇಲ್ಲಿ ಗೋವುಗಳ ವಿವಿಧ ಅಂಶಗಳ ಕುರಿತು ಸಂಶೋಧನೆಯನ್ನು ಪ್ರಾರಂಭಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಶುದ್ಧ ಹಾಲು ತುಪ್ಪ ಅನ್ನು ಒದಗಿಸುತ್ತದೆ, ಮಾತ್ರವಲ್ಲ, ಕಾಲೇಜು ಗೋಬರ್ ಗ್ಯಾಸ್ ಸ್ಥಾವರವನ್ನು ಪ್ರಾರಂಭಿಸಲು ಯೋಜಿಸಿದೆ, ಇದಕ್ಕೆ ಕೇಂದ್ರವು ಬೆಂಬಲಿಸುತ್ತದೆ ಎಂದು ಪ್ರಾಂಶುಪಾಲ ಡಾ ರಾಮ ಶರ್ಮಾ ಹೇಳಿದರು. ಮಹಿಳಾ ಹಾಸ್ಟೆಲ್ ಗಾಗಿ ಮೀಸಲಿಟ್ಟ ಜಾಗದಲ್ಲಿ ಸ್ವಾಮಿ ದಯಾನಂದ ಗೋಸಂರಕ್ಷಣೆ ಮತ್ತು ಸಂಶೋಧನಾ ಕೇಂದ್ರ ಎಂದು ಹೆಸರಿಸಲಾದ ಗೋಶಾಲೆ ನಿರ್ಮಾಣವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror