Advertisement
ಸುದ್ದಿಗಳು

ಬೆಂಗಳೂರಿನಲ್ಲೇ ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ರಿಷಬ್ ಶೆಟ್ಟಿ

Share

ಸ್ಯಾಂಡಲ್​ವುಡ್​ಗೆ ಒಂದು ಫಿಲ್ಮ್​ ಸಿಟಿ ಬೇಕು ಎಂಬುದು ಹಳೆಯ ಬೇಡಿಕೆ. ಈ ಕೋರಿಕೆ ಇಲ್ಲಿಯವರೆಗೂ ಈಡೇರಿಲ್ಲ. ಇದರ ಜೊತೆಗೆ ಈ ಫಿಲ್ಮ್​ ಸಿಟಿಯನ್ನು ಎಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲವರು ಬೆಂಗಳೂರಿನ ಹೆಸರನ್ನು ಸೂಚಿಸಿದರೆ, ಕೆಲವರು ಮೈಸೂರಿನ ಹೆಸರನ್ನು ಸೂಚಿಸಿದ್ದಾರೆ. ಈ ಫಿಲ್ಮ್​ ಸಿಟಿ ಬೆಂಗಳೂರಿನಲ್ಲೇ ನಿರ್ಮಾಣ ಆಗಬೇಕು ಎಂಬುದು ರಿಷಬ್ ಶೆಟ್ಟಿ ಒತ್ತಾಯ.

ಬೆಂಗಳೂರಿನಲ್ಲಿ ನಡೆದ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ರಿಷಬ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲಾಗಿದೆ. ಸರ್ಕಾರದಿಂದ ನಮಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಸೇರಿ ಸರ್ಕಾರದ ಬಳಿ ಕೆಲವು ಮನವಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

3 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

13 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

18 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

18 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

18 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

18 hours ago