ಸ್ಯಾಂಡಲ್ವುಡ್ಗೆ ಒಂದು ಫಿಲ್ಮ್ ಸಿಟಿ ಬೇಕು ಎಂಬುದು ಹಳೆಯ ಬೇಡಿಕೆ. ಈ ಕೋರಿಕೆ ಇಲ್ಲಿಯವರೆಗೂ ಈಡೇರಿಲ್ಲ. ಇದರ ಜೊತೆಗೆ ಈ ಫಿಲ್ಮ್ ಸಿಟಿಯನ್ನು ಎಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲವರು ಬೆಂಗಳೂರಿನ ಹೆಸರನ್ನು ಸೂಚಿಸಿದರೆ, ಕೆಲವರು ಮೈಸೂರಿನ ಹೆಸರನ್ನು ಸೂಚಿಸಿದ್ದಾರೆ. ಈ ಫಿಲ್ಮ್ ಸಿಟಿ ಬೆಂಗಳೂರಿನಲ್ಲೇ ನಿರ್ಮಾಣ ಆಗಬೇಕು ಎಂಬುದು ರಿಷಬ್ ಶೆಟ್ಟಿ ಒತ್ತಾಯ.
ಬೆಂಗಳೂರಿನಲ್ಲಿ ನಡೆದ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ರಿಷಬ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲಾಗಿದೆ. ಸರ್ಕಾರದಿಂದ ನಮಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಸೇರಿ ಸರ್ಕಾರದ ಬಳಿ ಕೆಲವು ಮನವಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…