Advertisement
ಸುದ್ದಿಗಳು

ಬೆಂಗಳೂರಿನಲ್ಲೇ ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ರಿಷಬ್ ಶೆಟ್ಟಿ

Share

ಸ್ಯಾಂಡಲ್​ವುಡ್​ಗೆ ಒಂದು ಫಿಲ್ಮ್​ ಸಿಟಿ ಬೇಕು ಎಂಬುದು ಹಳೆಯ ಬೇಡಿಕೆ. ಈ ಕೋರಿಕೆ ಇಲ್ಲಿಯವರೆಗೂ ಈಡೇರಿಲ್ಲ. ಇದರ ಜೊತೆಗೆ ಈ ಫಿಲ್ಮ್​ ಸಿಟಿಯನ್ನು ಎಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲವರು ಬೆಂಗಳೂರಿನ ಹೆಸರನ್ನು ಸೂಚಿಸಿದರೆ, ಕೆಲವರು ಮೈಸೂರಿನ ಹೆಸರನ್ನು ಸೂಚಿಸಿದ್ದಾರೆ. ಈ ಫಿಲ್ಮ್​ ಸಿಟಿ ಬೆಂಗಳೂರಿನಲ್ಲೇ ನಿರ್ಮಾಣ ಆಗಬೇಕು ಎಂಬುದು ರಿಷಬ್ ಶೆಟ್ಟಿ ಒತ್ತಾಯ.

ಬೆಂಗಳೂರಿನಲ್ಲಿ ನಡೆದ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ರಿಷಬ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲಾಗಿದೆ. ಸರ್ಕಾರದಿಂದ ನಮಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಸೇರಿ ಸರ್ಕಾರದ ಬಳಿ ಕೆಲವು ಮನವಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

6 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

16 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago