ಸ್ಯಾಂಡಲ್ವುಡ್ಗೆ ಒಂದು ಫಿಲ್ಮ್ ಸಿಟಿ ಬೇಕು ಎಂಬುದು ಹಳೆಯ ಬೇಡಿಕೆ. ಈ ಕೋರಿಕೆ ಇಲ್ಲಿಯವರೆಗೂ ಈಡೇರಿಲ್ಲ. ಇದರ ಜೊತೆಗೆ ಈ ಫಿಲ್ಮ್ ಸಿಟಿಯನ್ನು ಎಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲವರು ಬೆಂಗಳೂರಿನ ಹೆಸರನ್ನು ಸೂಚಿಸಿದರೆ, ಕೆಲವರು ಮೈಸೂರಿನ ಹೆಸರನ್ನು ಸೂಚಿಸಿದ್ದಾರೆ. ಈ ಫಿಲ್ಮ್ ಸಿಟಿ ಬೆಂಗಳೂರಿನಲ್ಲೇ ನಿರ್ಮಾಣ ಆಗಬೇಕು ಎಂಬುದು ರಿಷಬ್ ಶೆಟ್ಟಿ ಒತ್ತಾಯ.
ಬೆಂಗಳೂರಿನಲ್ಲಿ ನಡೆದ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ರಿಷಬ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲಾಗಿದೆ. ಸರ್ಕಾರದಿಂದ ನಮಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಸೇರಿ ಸರ್ಕಾರದ ಬಳಿ ಕೆಲವು ಮನವಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…