Advertisement
ಸುದ್ದಿಗಳು

ಬೆಂಗಳೂರಿನಲ್ಲೇ ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ರಿಷಬ್ ಶೆಟ್ಟಿ

Share

ಸ್ಯಾಂಡಲ್​ವುಡ್​ಗೆ ಒಂದು ಫಿಲ್ಮ್​ ಸಿಟಿ ಬೇಕು ಎಂಬುದು ಹಳೆಯ ಬೇಡಿಕೆ. ಈ ಕೋರಿಕೆ ಇಲ್ಲಿಯವರೆಗೂ ಈಡೇರಿಲ್ಲ. ಇದರ ಜೊತೆಗೆ ಈ ಫಿಲ್ಮ್​ ಸಿಟಿಯನ್ನು ಎಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲವರು ಬೆಂಗಳೂರಿನ ಹೆಸರನ್ನು ಸೂಚಿಸಿದರೆ, ಕೆಲವರು ಮೈಸೂರಿನ ಹೆಸರನ್ನು ಸೂಚಿಸಿದ್ದಾರೆ. ಈ ಫಿಲ್ಮ್​ ಸಿಟಿ ಬೆಂಗಳೂರಿನಲ್ಲೇ ನಿರ್ಮಾಣ ಆಗಬೇಕು ಎಂಬುದು ರಿಷಬ್ ಶೆಟ್ಟಿ ಒತ್ತಾಯ.

Advertisement
Advertisement

ಬೆಂಗಳೂರಿನಲ್ಲಿ ನಡೆದ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ರಿಷಬ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲಾಗಿದೆ. ಸರ್ಕಾರದಿಂದ ನಮಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಸೇರಿ ಸರ್ಕಾರದ ಬಳಿ ಕೆಲವು ಮನವಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

7 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

2 days ago