ಸ್ಯಾಂಡಲ್ವುಡ್ಗೆ ಒಂದು ಫಿಲ್ಮ್ ಸಿಟಿ ಬೇಕು ಎಂಬುದು ಹಳೆಯ ಬೇಡಿಕೆ. ಈ ಕೋರಿಕೆ ಇಲ್ಲಿಯವರೆಗೂ ಈಡೇರಿಲ್ಲ. ಇದರ ಜೊತೆಗೆ ಈ ಫಿಲ್ಮ್ ಸಿಟಿಯನ್ನು ಎಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲವರು ಬೆಂಗಳೂರಿನ ಹೆಸರನ್ನು ಸೂಚಿಸಿದರೆ, ಕೆಲವರು ಮೈಸೂರಿನ ಹೆಸರನ್ನು ಸೂಚಿಸಿದ್ದಾರೆ. ಈ ಫಿಲ್ಮ್ ಸಿಟಿ ಬೆಂಗಳೂರಿನಲ್ಲೇ ನಿರ್ಮಾಣ ಆಗಬೇಕು ಎಂಬುದು ರಿಷಬ್ ಶೆಟ್ಟಿ ಒತ್ತಾಯ.
ಬೆಂಗಳೂರಿನಲ್ಲಿ ನಡೆದ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ರಿಷಬ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲಾಗಿದೆ. ಸರ್ಕಾರದಿಂದ ನಮಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಸೇರಿ ಸರ್ಕಾರದ ಬಳಿ ಕೆಲವು ಮನವಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…