ಸ್ಯಾಂಡಲ್ವುಡ್ಗೆ ಒಂದು ಫಿಲ್ಮ್ ಸಿಟಿ ಬೇಕು ಎಂಬುದು ಹಳೆಯ ಬೇಡಿಕೆ. ಈ ಕೋರಿಕೆ ಇಲ್ಲಿಯವರೆಗೂ ಈಡೇರಿಲ್ಲ. ಇದರ ಜೊತೆಗೆ ಈ ಫಿಲ್ಮ್ ಸಿಟಿಯನ್ನು ಎಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲವರು ಬೆಂಗಳೂರಿನ ಹೆಸರನ್ನು ಸೂಚಿಸಿದರೆ, ಕೆಲವರು ಮೈಸೂರಿನ ಹೆಸರನ್ನು ಸೂಚಿಸಿದ್ದಾರೆ. ಈ ಫಿಲ್ಮ್ ಸಿಟಿ ಬೆಂಗಳೂರಿನಲ್ಲೇ ನಿರ್ಮಾಣ ಆಗಬೇಕು ಎಂಬುದು ರಿಷಬ್ ಶೆಟ್ಟಿ ಒತ್ತಾಯ.
ಬೆಂಗಳೂರಿನಲ್ಲಿ ನಡೆದ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ರಿಷಬ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲಾಗಿದೆ. ಸರ್ಕಾರದಿಂದ ನಮಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಸೇರಿ ಸರ್ಕಾರದ ಬಳಿ ಕೆಲವು ಮನವಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…