ಸ್ಯಾಂಡಲ್ವುಡ್ಗೆ ಒಂದು ಫಿಲ್ಮ್ ಸಿಟಿ ಬೇಕು ಎಂಬುದು ಹಳೆಯ ಬೇಡಿಕೆ. ಈ ಕೋರಿಕೆ ಇಲ್ಲಿಯವರೆಗೂ ಈಡೇರಿಲ್ಲ. ಇದರ ಜೊತೆಗೆ ಈ ಫಿಲ್ಮ್ ಸಿಟಿಯನ್ನು ಎಲ್ಲಿ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲವರು ಬೆಂಗಳೂರಿನ ಹೆಸರನ್ನು ಸೂಚಿಸಿದರೆ, ಕೆಲವರು ಮೈಸೂರಿನ ಹೆಸರನ್ನು ಸೂಚಿಸಿದ್ದಾರೆ. ಈ ಫಿಲ್ಮ್ ಸಿಟಿ ಬೆಂಗಳೂರಿನಲ್ಲೇ ನಿರ್ಮಾಣ ಆಗಬೇಕು ಎಂಬುದು ರಿಷಬ್ ಶೆಟ್ಟಿ ಒತ್ತಾಯ.
ಬೆಂಗಳೂರಿನಲ್ಲಿ ನಡೆದ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ರಿಷಬ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲಾಗಿದೆ. ಸರ್ಕಾರದಿಂದ ನಮಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಸೇರಿ ಸರ್ಕಾರದ ಬಳಿ ಕೆಲವು ಮನವಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…