ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದು, ಸುಮಾರು 6 ಸಾವಿರದ 100 ಕೋಟಿ ರೂಪಾಯಿ ಮೊತ್ತದ 23 ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ, 4 ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿ ಶಿಲಾನ್ಯಾಸ ಹಾಗೂ ಉತ್ತರಪ್ರದೇಶದ ಸರ್ಸವಾ, ಮಧ್ಯಪ್ರದೇಶ ರಿವಾ, ಛತ್ತೀಸ್ಗಡದ ಅಂಬಿಕಾಪುರ್ ವಿಮಾನ ನಿಲ್ದಾಣ ಟರ್ಮಿನಲ್ಗಳ ಲೋಕಾರ್ಪಣೆ ಮಾಡಿದರು.ಇದೇ ಸಂದರ್ಭದಲ್ಲಿ 23 ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…