ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದು, ಸುಮಾರು 6 ಸಾವಿರದ 100 ಕೋಟಿ ರೂಪಾಯಿ ಮೊತ್ತದ 23 ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ, 4 ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿ ಶಿಲಾನ್ಯಾಸ ಹಾಗೂ ಉತ್ತರಪ್ರದೇಶದ ಸರ್ಸವಾ, ಮಧ್ಯಪ್ರದೇಶ ರಿವಾ, ಛತ್ತೀಸ್ಗಡದ ಅಂಬಿಕಾಪುರ್ ವಿಮಾನ ನಿಲ್ದಾಣ ಟರ್ಮಿನಲ್ಗಳ ಲೋಕಾರ್ಪಣೆ ಮಾಡಿದರು.ಇದೇ ಸಂದರ್ಭದಲ್ಲಿ 23 ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು.
ಮಳೆಯಿಂದಾಗಿರುವ ಅನಾಹುತಗಳಿಗೆ ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…
23.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಳೆದ ಮೂರು…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು…
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ…
ಪಶು ಸಂಗೋಪನಾ ಇಲಾಖೆಯ ಸಂಜೀವಿನಿ ಯೋಜನೆಯಡಿ, ಕೋಲಾರದಲ್ಲಿ ಪಶು ಸಖಿ ತರಬೇತಿ ಕಾರ್ಯಕ್ರಮ…
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ.