ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದು, ಸುಮಾರು 6 ಸಾವಿರದ 100 ಕೋಟಿ ರೂಪಾಯಿ ಮೊತ್ತದ 23 ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ, 4 ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿ ಶಿಲಾನ್ಯಾಸ ಹಾಗೂ ಉತ್ತರಪ್ರದೇಶದ ಸರ್ಸವಾ, ಮಧ್ಯಪ್ರದೇಶ ರಿವಾ, ಛತ್ತೀಸ್ಗಡದ ಅಂಬಿಕಾಪುರ್ ವಿಮಾನ ನಿಲ್ದಾಣ ಟರ್ಮಿನಲ್ಗಳ ಲೋಕಾರ್ಪಣೆ ಮಾಡಿದರು.ಇದೇ ಸಂದರ್ಭದಲ್ಲಿ 23 ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು.
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…
ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…