ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದು, ಸುಮಾರು 6 ಸಾವಿರದ 100 ಕೋಟಿ ರೂಪಾಯಿ ಮೊತ್ತದ 23 ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ, 4 ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿ ಶಿಲಾನ್ಯಾಸ ಹಾಗೂ ಉತ್ತರಪ್ರದೇಶದ ಸರ್ಸವಾ, ಮಧ್ಯಪ್ರದೇಶ ರಿವಾ, ಛತ್ತೀಸ್ಗಡದ ಅಂಬಿಕಾಪುರ್ ವಿಮಾನ ನಿಲ್ದಾಣ ಟರ್ಮಿನಲ್ಗಳ ಲೋಕಾರ್ಪಣೆ ಮಾಡಿದರು.ಇದೇ ಸಂದರ್ಭದಲ್ಲಿ 23 ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…