ಪಶ್ಚಿಮಘಟ್ಟಗಳಲ್ಲಿ ಹೊಸ ಸಸ್ಯ ಪ್ರಭೇದಗಳು ಪತ್ತೆ | ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳು

November 10, 2025
7:07 AM

ಪಶ್ಚಿಮ ಘಟ್ಟದ ಉಷ್ಣ ವಲಯ ಮಳೆ ಕಾಡುಗಳಲ್ಲಿ,  ಸೊನೆರೆಲಾ ಎಂಬ ವರ್ಗದ   ಮೂರು  ಹೊಸ ಸಸ್ಯ ಪ್ರಭೇದಗಳನ್ನು  ದಾವಣಗೆರೆ  ವಿಶ್ವವಿದ್ಯಾಲಯದ  ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ತಂಡ  ಪತ್ತೆ ಹಚ್ಚಿದೆ.  ಸಹಾಯಕ ಪ್ರಾಧ್ಯಾಪಕ   ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಮತ್ತು ಸಂಶೋಧನಾ ವಿದ್ಯಾರ್ಥಿ  ಪ್ರಶಾಂತ್ ಕಾರದಕಟ್ಟೆ ಅವರ  ತಂಡ  ಚಿಕ್ಕಮಗಳೂರು ಜಿಲ್ಲೆಯ ಬಾಬ ಬುಡನ್ ಗಿರಿ, ಕೊಡಗು ಜಿಲ್ಲೆಯ,  ಕಡಮಕ್ಕಲ್ ನ  ಮಲ್ಲಳ್ಳಿ ಜಲಪಾತ, ಶಿವಮೊಗ್ಗದ ಕವಲೇದುರ್ಗ  ಹಾಗೂ ಚಾರ್ಮಾಡಿ  ಘಾಟ್ ಪ್ರದೇಶಗಳಲ್ಲಿ ಈ ವಿಶೇಷ ಸಸ್ಯ ಪ್ರಬೇದಗಳನ್ನು ಪತ್ತೆ ಹಚ್ಚಿದ್ದಾರೆ.

ಅಪರೂಪದ ಸಸ್ಯ ಪ್ರಭೇದಗಳು ಪಶ್ಚಿಮಘಟ್ಟದಲ್ಲಿ ಪತ್ತೆಯಾಗಿದ್ದು,  ಅವು,  ಜೀವ ವೈವಿಧ್ಯತೆಗೆ  ಸಾಕ್ಷಿಯಾಗಿದೆ. ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳನ್ನು ಪತ್ತೆ ಹಚ್ಚಲಾಗಿದ್ದು, ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲೂ ಈ ಕುರಿತಾಗಿ ಮಾಹಿತಿ  ಪ್ರಕಟಿಸಲಾಗಿದೆ  ಎಂದು ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಹೇಳಿದ್ದಾರೆ.

ಸಸ್ಯಶಾಸ್ತ್ರ  ವಿಭಾಗದ ವತಿಯಿಂದ  ಸಾಕಷ್ಟು  ಸಂಶೋಧನೆ ನಡೆಸುತ್ತಿದ್ದು, ಪ್ರಸ್ತುತ ಪತ್ತೆಯಾಗಿರುವ  ಹೊಸ  ಸಸ್ಯ ಪ್ರಭೇದಗಳು,  ವಾಯುಮಾಲಿನ್ಯ  ತಡೆಗಟ್ಟುವಲ್ಲಿ ಸಹಕಾರಿಯಾಗಿವೆ ಎಂದು ಹೇಳುತ್ತಾರೆ ವಿದ್ಯಾರ್ಥಿ  ಪ್ರಶಾಂತ್ ಕಾರದಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror