ಪಶ್ಚಿಮಘಟ್ಟಗಳಲ್ಲಿ ಹೊಸ ಸಸ್ಯ ಪ್ರಭೇದಗಳು ಪತ್ತೆ | ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳು

November 10, 2025
7:07 AM

ಪಶ್ಚಿಮ ಘಟ್ಟದ ಉಷ್ಣ ವಲಯ ಮಳೆ ಕಾಡುಗಳಲ್ಲಿ,  ಸೊನೆರೆಲಾ ಎಂಬ ವರ್ಗದ   ಮೂರು  ಹೊಸ ಸಸ್ಯ ಪ್ರಭೇದಗಳನ್ನು  ದಾವಣಗೆರೆ  ವಿಶ್ವವಿದ್ಯಾಲಯದ  ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ತಂಡ  ಪತ್ತೆ ಹಚ್ಚಿದೆ.  ಸಹಾಯಕ ಪ್ರಾಧ್ಯಾಪಕ   ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಮತ್ತು ಸಂಶೋಧನಾ ವಿದ್ಯಾರ್ಥಿ  ಪ್ರಶಾಂತ್ ಕಾರದಕಟ್ಟೆ ಅವರ  ತಂಡ  ಚಿಕ್ಕಮಗಳೂರು ಜಿಲ್ಲೆಯ ಬಾಬ ಬುಡನ್ ಗಿರಿ, ಕೊಡಗು ಜಿಲ್ಲೆಯ,  ಕಡಮಕ್ಕಲ್ ನ  ಮಲ್ಲಳ್ಳಿ ಜಲಪಾತ, ಶಿವಮೊಗ್ಗದ ಕವಲೇದುರ್ಗ  ಹಾಗೂ ಚಾರ್ಮಾಡಿ  ಘಾಟ್ ಪ್ರದೇಶಗಳಲ್ಲಿ ಈ ವಿಶೇಷ ಸಸ್ಯ ಪ್ರಬೇದಗಳನ್ನು ಪತ್ತೆ ಹಚ್ಚಿದ್ದಾರೆ.

ಅಪರೂಪದ ಸಸ್ಯ ಪ್ರಭೇದಗಳು ಪಶ್ಚಿಮಘಟ್ಟದಲ್ಲಿ ಪತ್ತೆಯಾಗಿದ್ದು,  ಅವು,  ಜೀವ ವೈವಿಧ್ಯತೆಗೆ  ಸಾಕ್ಷಿಯಾಗಿದೆ. ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳನ್ನು ಪತ್ತೆ ಹಚ್ಚಲಾಗಿದ್ದು, ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲೂ ಈ ಕುರಿತಾಗಿ ಮಾಹಿತಿ  ಪ್ರಕಟಿಸಲಾಗಿದೆ  ಎಂದು ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಹೇಳಿದ್ದಾರೆ.

ಸಸ್ಯಶಾಸ್ತ್ರ  ವಿಭಾಗದ ವತಿಯಿಂದ  ಸಾಕಷ್ಟು  ಸಂಶೋಧನೆ ನಡೆಸುತ್ತಿದ್ದು, ಪ್ರಸ್ತುತ ಪತ್ತೆಯಾಗಿರುವ  ಹೊಸ  ಸಸ್ಯ ಪ್ರಭೇದಗಳು,  ವಾಯುಮಾಲಿನ್ಯ  ತಡೆಗಟ್ಟುವಲ್ಲಿ ಸಹಕಾರಿಯಾಗಿವೆ ಎಂದು ಹೇಳುತ್ತಾರೆ ವಿದ್ಯಾರ್ಥಿ  ಪ್ರಶಾಂತ್ ಕಾರದಕಟ್ಟೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror