Advertisement
MIRROR FOCUS

ಪಶ್ಚಿಮಘಟ್ಟಗಳಲ್ಲಿ ಹೊಸ ಸಸ್ಯ ಪ್ರಭೇದಗಳು ಪತ್ತೆ | ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳು

Share

ಪಶ್ಚಿಮ ಘಟ್ಟದ ಉಷ್ಣ ವಲಯ ಮಳೆ ಕಾಡುಗಳಲ್ಲಿ,  ಸೊನೆರೆಲಾ ಎಂಬ ವರ್ಗದ   ಮೂರು  ಹೊಸ ಸಸ್ಯ ಪ್ರಭೇದಗಳನ್ನು  ದಾವಣಗೆರೆ  ವಿಶ್ವವಿದ್ಯಾಲಯದ  ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ತಂಡ  ಪತ್ತೆ ಹಚ್ಚಿದೆ.  ಸಹಾಯಕ ಪ್ರಾಧ್ಯಾಪಕ   ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಮತ್ತು ಸಂಶೋಧನಾ ವಿದ್ಯಾರ್ಥಿ  ಪ್ರಶಾಂತ್ ಕಾರದಕಟ್ಟೆ ಅವರ  ತಂಡ  ಚಿಕ್ಕಮಗಳೂರು ಜಿಲ್ಲೆಯ ಬಾಬ ಬುಡನ್ ಗಿರಿ, ಕೊಡಗು ಜಿಲ್ಲೆಯ,  ಕಡಮಕ್ಕಲ್ ನ  ಮಲ್ಲಳ್ಳಿ ಜಲಪಾತ, ಶಿವಮೊಗ್ಗದ ಕವಲೇದುರ್ಗ  ಹಾಗೂ ಚಾರ್ಮಾಡಿ  ಘಾಟ್ ಪ್ರದೇಶಗಳಲ್ಲಿ ಈ ವಿಶೇಷ ಸಸ್ಯ ಪ್ರಬೇದಗಳನ್ನು ಪತ್ತೆ ಹಚ್ಚಿದ್ದಾರೆ.

ಅಪರೂಪದ ಸಸ್ಯ ಪ್ರಭೇದಗಳು ಪಶ್ಚಿಮಘಟ್ಟದಲ್ಲಿ ಪತ್ತೆಯಾಗಿದ್ದು,  ಅವು,  ಜೀವ ವೈವಿಧ್ಯತೆಗೆ  ಸಾಕ್ಷಿಯಾಗಿದೆ. ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳನ್ನು ಪತ್ತೆ ಹಚ್ಚಲಾಗಿದ್ದು, ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲೂ ಈ ಕುರಿತಾಗಿ ಮಾಹಿತಿ  ಪ್ರಕಟಿಸಲಾಗಿದೆ  ಎಂದು ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಹೇಳಿದ್ದಾರೆ.

ಸಸ್ಯಶಾಸ್ತ್ರ  ವಿಭಾಗದ ವತಿಯಿಂದ  ಸಾಕಷ್ಟು  ಸಂಶೋಧನೆ ನಡೆಸುತ್ತಿದ್ದು, ಪ್ರಸ್ತುತ ಪತ್ತೆಯಾಗಿರುವ  ಹೊಸ  ಸಸ್ಯ ಪ್ರಭೇದಗಳು,  ವಾಯುಮಾಲಿನ್ಯ  ತಡೆಗಟ್ಟುವಲ್ಲಿ ಸಹಕಾರಿಯಾಗಿವೆ ಎಂದು ಹೇಳುತ್ತಾರೆ ವಿದ್ಯಾರ್ಥಿ  ಪ್ರಶಾಂತ್ ಕಾರದಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

14 minutes ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

46 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

1 hour ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

5 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

16 hours ago