ಹೊಸ ವರ್ಷಕ್ಕೆ ಹೊಸ ನಿಯಮ ಜಾರಿ | ಆರ್.ಬಿ.ಐ ನ ಹೊಸ ನಿಯಮ ಏನು ಗೊತ್ತಾ? | ಗ್ರಾಹಕರು ಕೆವೈಸಿ ಮಾಡದಿದ್ದರೆ ಏನು ಆಗುತ್ತೆ ?

December 25, 2021
11:51 PM

2022 ಜನವರಿ 1 ರಂದು ಆರ್.ಬಿ.ಐ ಹೊಸ ನಿಯಮವನ್ನು ಜಾರಿಗೆ ಬರಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮದ ಪ್ರಕಾರ ಗ್ರಾಹಕರು ಕೆವೈಸಿ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ. ಒಂದು ವೇಳೆ ಗ್ರಾಹಕರು ತಮ್ಮ ಖಾತೆಗಳ ಕೆವೈಸಿ ನಿಯಮವನನ್ನು ಪಾಲಿಸದಿದ್ದರೆ ಬ್ಯಾಂಕ್ ಖಾತೆಯು ನಿಷ್ಕ್ರೀಯಗೊಳಿಸುವ ಸಾಧ್ಯತೆ ಇದೆ.

Advertisement
Advertisement
Advertisement
Advertisement

ಬ್ಯಾಂಕ್‌ಗಳು ಮಾತ್ರವಲ್ಲದೇ ಹಣಕಾಸು ಕಂಪೆನಿಗಳು, ಮ್ಯೂಚುವಲ್ ಫಂಡ್‌ಗಳು, ಬ್ರೋಕಿಂಗ್ ಹೌಸ್‌ಗಳು ಮತ್ತು ಡಿಪಾಸಿಟರಿಗಳು ಎಲ್ಲಾ ಕ್ಷೇತ್ರದ ನಿಯಮಗಳನ್ನು ಅನುಸರಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿಯನ್ನು ನೀಡಿದೆ. ಕೆವೈಸಿ ನಿಯಮಗಳಿಗೆ ಅನುಸಾರವಾಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ತಮಿಳುನಾಡು ಅಡಿಕೆ | ಬೆಲೆ ಕುಸಿತದಿಂದ ತಮಿಳುನಾಡು ಅಡಿಕೆ ಬೆಳೆಗಾರರಿಗೆ ಸಮಸ್ಯೆ | ನೇರ ಖರೀದಿ ಕೇಂದ್ರ ತೆರೆಯಲು ಬೆಳೆಗಾರರ ಒತ್ತಾಯ |
February 13, 2025
3:08 PM
by: The Rural Mirror ಸುದ್ದಿಜಾಲ
ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |
February 8, 2025
7:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror