ಹೊಸ ವರ್ಷಕ್ಕೆ ಹೊಸ ನಿಯಮ ಜಾರಿ | ಆರ್.ಬಿ.ಐ ನ ಹೊಸ ನಿಯಮ ಏನು ಗೊತ್ತಾ? | ಗ್ರಾಹಕರು ಕೆವೈಸಿ ಮಾಡದಿದ್ದರೆ ಏನು ಆಗುತ್ತೆ ?

December 25, 2021
11:51 PM

2022 ಜನವರಿ 1 ರಂದು ಆರ್.ಬಿ.ಐ ಹೊಸ ನಿಯಮವನ್ನು ಜಾರಿಗೆ ಬರಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮದ ಪ್ರಕಾರ ಗ್ರಾಹಕರು ಕೆವೈಸಿ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ. ಒಂದು ವೇಳೆ ಗ್ರಾಹಕರು ತಮ್ಮ ಖಾತೆಗಳ ಕೆವೈಸಿ ನಿಯಮವನನ್ನು ಪಾಲಿಸದಿದ್ದರೆ ಬ್ಯಾಂಕ್ ಖಾತೆಯು ನಿಷ್ಕ್ರೀಯಗೊಳಿಸುವ ಸಾಧ್ಯತೆ ಇದೆ.

Advertisement
Advertisement

ಬ್ಯಾಂಕ್‌ಗಳು ಮಾತ್ರವಲ್ಲದೇ ಹಣಕಾಸು ಕಂಪೆನಿಗಳು, ಮ್ಯೂಚುವಲ್ ಫಂಡ್‌ಗಳು, ಬ್ರೋಕಿಂಗ್ ಹೌಸ್‌ಗಳು ಮತ್ತು ಡಿಪಾಸಿಟರಿಗಳು ಎಲ್ಲಾ ಕ್ಷೇತ್ರದ ನಿಯಮಗಳನ್ನು ಅನುಸರಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿಯನ್ನು ನೀಡಿದೆ. ಕೆವೈಸಿ ನಿಯಮಗಳಿಗೆ ಅನುಸಾರವಾಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ
May 20, 2025
7:53 PM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group