2022 ಜನವರಿ 1 ರಂದು ಆರ್.ಬಿ.ಐ ಹೊಸ ನಿಯಮವನ್ನು ಜಾರಿಗೆ ಬರಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮದ ಪ್ರಕಾರ ಗ್ರಾಹಕರು ಕೆವೈಸಿ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ. ಒಂದು ವೇಳೆ ಗ್ರಾಹಕರು ತಮ್ಮ ಖಾತೆಗಳ ಕೆವೈಸಿ ನಿಯಮವನನ್ನು ಪಾಲಿಸದಿದ್ದರೆ ಬ್ಯಾಂಕ್ ಖಾತೆಯು ನಿಷ್ಕ್ರೀಯಗೊಳಿಸುವ ಸಾಧ್ಯತೆ ಇದೆ.
ಬ್ಯಾಂಕ್ಗಳು ಮಾತ್ರವಲ್ಲದೇ ಹಣಕಾಸು ಕಂಪೆನಿಗಳು, ಮ್ಯೂಚುವಲ್ ಫಂಡ್ಗಳು, ಬ್ರೋಕಿಂಗ್ ಹೌಸ್ಗಳು ಮತ್ತು ಡಿಪಾಸಿಟರಿಗಳು ಎಲ್ಲಾ ಕ್ಷೇತ್ರದ ನಿಯಮಗಳನ್ನು ಅನುಸರಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿಯನ್ನು ನೀಡಿದೆ. ಕೆವೈಸಿ ನಿಯಮಗಳಿಗೆ ಅನುಸಾರವಾಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆರ್ಬಿಐ ತಿಳಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…