Advertisement
ರಾಷ್ಟ್ರೀಯ

ಹೊಸ ವರ್ಷಕ್ಕೆ ಹೊಸ ನಿಯಮ ಜಾರಿ | ಆರ್.ಬಿ.ಐ ನ ಹೊಸ ನಿಯಮ ಏನು ಗೊತ್ತಾ? | ಗ್ರಾಹಕರು ಕೆವೈಸಿ ಮಾಡದಿದ್ದರೆ ಏನು ಆಗುತ್ತೆ ?

Share

2022 ಜನವರಿ 1 ರಂದು ಆರ್.ಬಿ.ಐ ಹೊಸ ನಿಯಮವನ್ನು ಜಾರಿಗೆ ಬರಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮದ ಪ್ರಕಾರ ಗ್ರಾಹಕರು ಕೆವೈಸಿ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ. ಒಂದು ವೇಳೆ ಗ್ರಾಹಕರು ತಮ್ಮ ಖಾತೆಗಳ ಕೆವೈಸಿ ನಿಯಮವನನ್ನು ಪಾಲಿಸದಿದ್ದರೆ ಬ್ಯಾಂಕ್ ಖಾತೆಯು ನಿಷ್ಕ್ರೀಯಗೊಳಿಸುವ ಸಾಧ್ಯತೆ ಇದೆ.

Advertisement
Advertisement
Advertisement
Advertisement

ಬ್ಯಾಂಕ್‌ಗಳು ಮಾತ್ರವಲ್ಲದೇ ಹಣಕಾಸು ಕಂಪೆನಿಗಳು, ಮ್ಯೂಚುವಲ್ ಫಂಡ್‌ಗಳು, ಬ್ರೋಕಿಂಗ್ ಹೌಸ್‌ಗಳು ಮತ್ತು ಡಿಪಾಸಿಟರಿಗಳು ಎಲ್ಲಾ ಕ್ಷೇತ್ರದ ನಿಯಮಗಳನ್ನು ಅನುಸರಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿಯನ್ನು ನೀಡಿದೆ. ಕೆವೈಸಿ ನಿಯಮಗಳಿಗೆ ಅನುಸಾರವಾಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

19 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago