2022 ಜನವರಿ 1 ರಂದು ಆರ್.ಬಿ.ಐ ಹೊಸ ನಿಯಮವನ್ನು ಜಾರಿಗೆ ಬರಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮದ ಪ್ರಕಾರ ಗ್ರಾಹಕರು ಕೆವೈಸಿ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ. ಒಂದು ವೇಳೆ ಗ್ರಾಹಕರು ತಮ್ಮ ಖಾತೆಗಳ ಕೆವೈಸಿ ನಿಯಮವನನ್ನು ಪಾಲಿಸದಿದ್ದರೆ ಬ್ಯಾಂಕ್ ಖಾತೆಯು ನಿಷ್ಕ್ರೀಯಗೊಳಿಸುವ ಸಾಧ್ಯತೆ ಇದೆ.
ಬ್ಯಾಂಕ್ಗಳು ಮಾತ್ರವಲ್ಲದೇ ಹಣಕಾಸು ಕಂಪೆನಿಗಳು, ಮ್ಯೂಚುವಲ್ ಫಂಡ್ಗಳು, ಬ್ರೋಕಿಂಗ್ ಹೌಸ್ಗಳು ಮತ್ತು ಡಿಪಾಸಿಟರಿಗಳು ಎಲ್ಲಾ ಕ್ಷೇತ್ರದ ನಿಯಮಗಳನ್ನು ಅನುಸರಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿಯನ್ನು ನೀಡಿದೆ. ಕೆವೈಸಿ ನಿಯಮಗಳಿಗೆ ಅನುಸಾರವಾಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆರ್ಬಿಐ ತಿಳಿಸಿದೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…