Advertisement
ರಾಷ್ಟ್ರೀಯ

ಹೊಸ ವರ್ಷಕ್ಕೆ ಹೊಸ ನಿಯಮ ಜಾರಿ | ಆರ್.ಬಿ.ಐ ನ ಹೊಸ ನಿಯಮ ಏನು ಗೊತ್ತಾ? | ಗ್ರಾಹಕರು ಕೆವೈಸಿ ಮಾಡದಿದ್ದರೆ ಏನು ಆಗುತ್ತೆ ?

Share

2022 ಜನವರಿ 1 ರಂದು ಆರ್.ಬಿ.ಐ ಹೊಸ ನಿಯಮವನ್ನು ಜಾರಿಗೆ ಬರಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮದ ಪ್ರಕಾರ ಗ್ರಾಹಕರು ಕೆವೈಸಿ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ. ಒಂದು ವೇಳೆ ಗ್ರಾಹಕರು ತಮ್ಮ ಖಾತೆಗಳ ಕೆವೈಸಿ ನಿಯಮವನನ್ನು ಪಾಲಿಸದಿದ್ದರೆ ಬ್ಯಾಂಕ್ ಖಾತೆಯು ನಿಷ್ಕ್ರೀಯಗೊಳಿಸುವ ಸಾಧ್ಯತೆ ಇದೆ.

ಬ್ಯಾಂಕ್‌ಗಳು ಮಾತ್ರವಲ್ಲದೇ ಹಣಕಾಸು ಕಂಪೆನಿಗಳು, ಮ್ಯೂಚುವಲ್ ಫಂಡ್‌ಗಳು, ಬ್ರೋಕಿಂಗ್ ಹೌಸ್‌ಗಳು ಮತ್ತು ಡಿಪಾಸಿಟರಿಗಳು ಎಲ್ಲಾ ಕ್ಷೇತ್ರದ ನಿಯಮಗಳನ್ನು ಅನುಸರಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿಯನ್ನು ನೀಡಿದೆ. ಕೆವೈಸಿ ನಿಯಮಗಳಿಗೆ ಅನುಸಾರವಾಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

10 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

21 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago