Advertisement
ಸುದ್ದಿಗಳು

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

Share

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುವ ಈ ಕಾರ್ಡ್ ಆಧಾರ್ ಕಾರ್ಡ್ ನಷ್ಟೇ ಉಪಯುಕ್ತವಾಗಿದ್ದು, ಸರ್ಕಾರಿ ಯೋಜನೆಗಳು ಬ್ಯಾಂಕ್ ಖಾತೆ ತೆರೆಯುವುದು, ವಿಳಾಸ ಪ್ರಮಾಣೀಕರಣ ಮತ್ತು ಇತರ ಅಧಿಕೃತ ಕೆಲಸಗಳಿಗೆ ಬಳಸಬಹುದು.

Advertisement

2025ರಲ್ಲಿ ಸರ್ಕಾರ ರೇಷನ್ ಕಾರ್ಡ್ ನವೀಕರಣವನ್ನು ಡಿಜಿಟಲೀಕರಣ ಮಾಡಿ ಸುಲಭಗೊಳಿಸಿದೆ. ಹಲವು ಮಾಹಿತಗಳ ಪ್ರಕಾರ, ಈ ಸುಧಾರಣೆಗಳು ಅರ್ಜಿ ಸಂಖ್ಯೆಯನ್ನು 40 ಪ್ರತಿಶತ ಹೆಚ್ಚಿಸಿದ್ದು, ಭ್ರಷ್ಟಾಚಾರವನ್ನು ಕಡಿಮೆ ಮಾಡಿದೆ. ಅರ್ಜಿ ಸಲ್ಲಿಸಲು 2026ರ ಮಾರ್ಚ್ ವರೆಗೆ ಅವಕಾಶವಿದ್ದು, ನಂತರ ದಂಡ ಅಥವಾ ವಿಳಂಬ ಸಾಧ್ಯ.

ಬೇಕಾಗುವ ದಾಖಲೆಗಳು:
• ಹಳೆಯ ರೇಷನ್ ಕಾರ್ಡ್ ನಕಲು
• ಆಧಾರ್ ಕಾರ್ಡ್
• ಹೆಸರು ಬದಲಾವಣೆ ಗೆಜೆಟ್
• ವಿಳಾಸ ಬದಲಾವಣೆಗೆ ವಿದ್ಯುತ್ ಬಿಲ್
• ಹೊಸ ಸದಸ್ಯ ಸೇರ್ಪಡೆಗೆ ಜನನ ಪ್ರಮಾಣ ಪತ್ರ
• ಹೆಸರು ತೆಗೆಯುವುದಕ್ಕೆ ಮರಣ ಪ್ರಮಾಣಪತ್ರ

ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಕ್ಕಿಸಿ. ಶುಲಕ್ 20ರಿಂದ 50ರೂಪಾಯಿಗಳವರೆಗೆ ಇದ್ದು, ಪ್ರಕ್ರಿಯೆ 10 ರಿಂದ 20ದಿನಗಳು ತೆಗೆದುಕೊಳ್ಳುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

6 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

6 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

7 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

7 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

16 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago