Advertisement
ಸುದ್ದಿಗಳು

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

Share

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುವ ಈ ಕಾರ್ಡ್ ಆಧಾರ್ ಕಾರ್ಡ್ ನಷ್ಟೇ ಉಪಯುಕ್ತವಾಗಿದ್ದು, ಸರ್ಕಾರಿ ಯೋಜನೆಗಳು ಬ್ಯಾಂಕ್ ಖಾತೆ ತೆರೆಯುವುದು, ವಿಳಾಸ ಪ್ರಮಾಣೀಕರಣ ಮತ್ತು ಇತರ ಅಧಿಕೃತ ಕೆಲಸಗಳಿಗೆ ಬಳಸಬಹುದು.

2025ರಲ್ಲಿ ಸರ್ಕಾರ ರೇಷನ್ ಕಾರ್ಡ್ ನವೀಕರಣವನ್ನು ಡಿಜಿಟಲೀಕರಣ ಮಾಡಿ ಸುಲಭಗೊಳಿಸಿದೆ. ಹಲವು ಮಾಹಿತಗಳ ಪ್ರಕಾರ, ಈ ಸುಧಾರಣೆಗಳು ಅರ್ಜಿ ಸಂಖ್ಯೆಯನ್ನು 40 ಪ್ರತಿಶತ ಹೆಚ್ಚಿಸಿದ್ದು, ಭ್ರಷ್ಟಾಚಾರವನ್ನು ಕಡಿಮೆ ಮಾಡಿದೆ. ಅರ್ಜಿ ಸಲ್ಲಿಸಲು 2026ರ ಮಾರ್ಚ್ ವರೆಗೆ ಅವಕಾಶವಿದ್ದು, ನಂತರ ದಂಡ ಅಥವಾ ವಿಳಂಬ ಸಾಧ್ಯ.

ಬೇಕಾಗುವ ದಾಖಲೆಗಳು:
• ಹಳೆಯ ರೇಷನ್ ಕಾರ್ಡ್ ನಕಲು
• ಆಧಾರ್ ಕಾರ್ಡ್
• ಹೆಸರು ಬದಲಾವಣೆ ಗೆಜೆಟ್
• ವಿಳಾಸ ಬದಲಾವಣೆಗೆ ವಿದ್ಯುತ್ ಬಿಲ್
• ಹೊಸ ಸದಸ್ಯ ಸೇರ್ಪಡೆಗೆ ಜನನ ಪ್ರಮಾಣ ಪತ್ರ
• ಹೆಸರು ತೆಗೆಯುವುದಕ್ಕೆ ಮರಣ ಪ್ರಮಾಣಪತ್ರ

ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಕ್ಕಿಸಿ. ಶುಲಕ್ 20ರಿಂದ 50ರೂಪಾಯಿಗಳವರೆಗೆ ಇದ್ದು, ಪ್ರಕ್ರಿಯೆ 10 ರಿಂದ 20ದಿನಗಳು ತೆಗೆದುಕೊಳ್ಳುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

40 minutes ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

9 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

11 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

16 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

18 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago