Advertisement
ಸುದ್ದಿಗಳು

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

Share

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುವ ಈ ಕಾರ್ಡ್ ಆಧಾರ್ ಕಾರ್ಡ್ ನಷ್ಟೇ ಉಪಯುಕ್ತವಾಗಿದ್ದು, ಸರ್ಕಾರಿ ಯೋಜನೆಗಳು ಬ್ಯಾಂಕ್ ಖಾತೆ ತೆರೆಯುವುದು, ವಿಳಾಸ ಪ್ರಮಾಣೀಕರಣ ಮತ್ತು ಇತರ ಅಧಿಕೃತ ಕೆಲಸಗಳಿಗೆ ಬಳಸಬಹುದು.

2025ರಲ್ಲಿ ಸರ್ಕಾರ ರೇಷನ್ ಕಾರ್ಡ್ ನವೀಕರಣವನ್ನು ಡಿಜಿಟಲೀಕರಣ ಮಾಡಿ ಸುಲಭಗೊಳಿಸಿದೆ. ಹಲವು ಮಾಹಿತಗಳ ಪ್ರಕಾರ, ಈ ಸುಧಾರಣೆಗಳು ಅರ್ಜಿ ಸಂಖ್ಯೆಯನ್ನು 40 ಪ್ರತಿಶತ ಹೆಚ್ಚಿಸಿದ್ದು, ಭ್ರಷ್ಟಾಚಾರವನ್ನು ಕಡಿಮೆ ಮಾಡಿದೆ. ಅರ್ಜಿ ಸಲ್ಲಿಸಲು 2026ರ ಮಾರ್ಚ್ ವರೆಗೆ ಅವಕಾಶವಿದ್ದು, ನಂತರ ದಂಡ ಅಥವಾ ವಿಳಂಬ ಸಾಧ್ಯ.

ಬೇಕಾಗುವ ದಾಖಲೆಗಳು:
• ಹಳೆಯ ರೇಷನ್ ಕಾರ್ಡ್ ನಕಲು
• ಆಧಾರ್ ಕಾರ್ಡ್
• ಹೆಸರು ಬದಲಾವಣೆ ಗೆಜೆಟ್
• ವಿಳಾಸ ಬದಲಾವಣೆಗೆ ವಿದ್ಯುತ್ ಬಿಲ್
• ಹೊಸ ಸದಸ್ಯ ಸೇರ್ಪಡೆಗೆ ಜನನ ಪ್ರಮಾಣ ಪತ್ರ
• ಹೆಸರು ತೆಗೆಯುವುದಕ್ಕೆ ಮರಣ ಪ್ರಮಾಣಪತ್ರ

ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಕ್ಕಿಸಿ. ಶುಲಕ್ 20ರಿಂದ 50ರೂಪಾಯಿಗಳವರೆಗೆ ಇದ್ದು, ಪ್ರಕ್ರಿಯೆ 10 ರಿಂದ 20ದಿನಗಳು ತೆಗೆದುಕೊಳ್ಳುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

2 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

13 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

18 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

19 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

21 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

21 hours ago