ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಮೂಲಕ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ತಿಳಿಸಿದ್ದಾರೆ.
ಚಿಕ್ಕಮಗಳೂರು- ದಕ್ಷಿಣ ಕನ್ನಡ ಜಿಲ್ಲೆಗಳನ್ನು ಬೆಸೆಯುವ ಮಾರ್ಗದಲ್ಲಿ ಗೋವುಗಳ ಕಳ್ಳತನ, ಅಕ್ರಮ ಮರಳು ಸಾಗಾಣೆ ಇನ್ನಿತರೆ ಅಪರಾಧ ಪ್ರಕರಣಗಳು ಕೇಳಿಬಂದಿವೆ. ಇದರಿಂದ ಅಪರಾಧ ತಡೆ ಹಾಗೂ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರ ಸುರಕ್ಷತೆಯ ದೃಷ್ಠಿಯಿಂದ ನಿಯಮ ರೂಪಿಸಲಾಗಿದೆ ಎಂದು ಹೇಳಿದ್ದಾರೆ. ರಾತ್ರಿ ವೇಳೆ ಪ್ರತಿ ವಾಹನಗಳನ್ನು ಕೊಟ್ಟಿಗೆಹಾರದಲ್ಲಿರುವ ಚೆಕ್ ಪೋಸ್ಟ್ನಲ್ಲಿ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ 5 ವಾಹಗಳನ್ನು ಒಟ್ಟಾಗಿ ಸಂಚರಿಸಲು ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…