ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ ಆರ್ಥಿಕ ಪರಿಹಾರವನ್ನು ಒದಗಿಸಲು ಸರ್ಕಾರದ ನಿರಂತರ ಪ್ರಯತ್ನಗಳ ಭಾಗವಾಗಿ ಸರ್ಕಾರವು ಹೊಸ ಟ್ರಾನ್ಸ್ ಫಾರ್ಮರ್ ಸಬ್ಸಿಡಿ ಯೋಜನೆಯನ್ನು ಪ್ರಾರಂಭಿಸಿದೆ.
ಈ ಯೋಜನೆಯಡಿಯಲ್ಲಿ ತಮ್ಮ ಕೃಷಿ ಭೂಮಿಯಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಅಥವಾ ವಿತರಣಾ ಕೇಂದ್ರಗಳನ್ನು ಸ್ಥಾಪಿಸುವ ರೈತರು ವಿದ್ಯುತ್ ಕಂಪೆನಿಯಿಂದ ರೂ10,000 ಸಬ್ಸಿಡಿಯನ್ನು ಪಡೆಯುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಟ್ರಾನ್ಸ್ ಫಾರ್ಮರ್ ಸಬ್ಸಿಡಿಗೆ ಅರ್ಜಿ ಸಲ್ಲಿಸುವ ವಿಧಾನ: ಅಗತ್ಯ ದಾಖಲೆಗಳನ್ನು ಪಡೆದುಕೊಂಡು ವಿದ್ಯುತ್ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿ. ಹಾಗೂ ಸ್ವೀಕೃತ್ತಿಗಾಗಿ ವಿನಂತಿಸಿ. 30 ದಿನಗಳ ಒಳಗೆ ಅನುಸರಣೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ವಿಳಂಬಕ್ಕೆ ನೀವು ಹೆಚ್ಚುವರಿ ಪರಿಹಾರವನ್ನು ಪಡೆಯಬಹುದು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…