Advertisement
ಸುದ್ದಿಗಳು

ರೇಷನ್ ಕಾರ್ಡ್ದಾರರಿಗೆ ಸರ್ಕಾರದಿಂದ ಹೊಸ ನಿಯಮ ಜಾರಿ – ನ್ಯಾಯಬೆಲೆ ಅಂಗಡಿಯಲ್ಲಿ ಇನ್ನು ಮುಂದೆ ಎಲೆಕ್ಟ್ರಾನಿಕ್ ಮಾಪಕ

Share

ರಾಜ್ಯದ ಎಲ್ಲಾ ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಕೇಂದ್ರ ಸರ್ಕಾರ ಭರ್ಜರಿ ಸುದ್ದಿ ನೀಡಿದೆ. ಅಲ್ಲದೇ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ರೇಷನ್‌ ಕಾರ್ಡ್‌ ಹೊಂದಿರುವವರು ಪಡದುಕೊಳ್ಳಬಹುದು.

Advertisement
Advertisement

ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ರೇಷನ್ ಕಾರ್ಡ್‌ ಹೊಂದಿರುವ ಎಲ್ಲಾ ಪಡಿತರದಾರರಿಗೆ ಈಗ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು‌ ತಂದಿದೆ. ಕೇಂದ್ರ ಸರ್ಕಾರದ ಒನ್ನೇಷನ್ಒನ್ರೇಷನ್ ಕಾರ್ಡ್ಯೋಜನೆ‌ ಹಾಗೂ ಪ್ರಧಾನ ಮಂತ್ರಿ ಗರೀಬ್ಕಲ್ಯಾಣ್ಅನ್ನ ಯೋಜನೆ ಅಡಿಯಲ್ಲಿ ಸೇರಿದಂತೆ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಇದೀಗ ರಾಜ್ಯದ ಎಲ್ಲಾ ಜನತೆಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.

ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿತರಣೆ ಮಾಡುತ್ತಿರುವ ರೇಷನ್‌ ನಲ್ಲಿ ಅಥವಾ ಆಹಾರ ಧಾನ್ಯಗಳಲ್ಲಿ ಇದೀಗ ಎಲ್ಲಾ ಸಾರ್ವಜನಿಕರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹಲವರು ತೂಕ ಮಾಡುವ ವೇಳೆಯಲ್ಲಿ ಹೆಚ್ಚು ಕಡಿಮೆ ಮಾಡುತ್ತಿದ್ದು, ಎಲ್ಲಾ ಸಾರ್ವಜನಿಕರು ಮೋಸದ ವಂಚನೆಯಲ್ಲಿ ಸಿಲುಕುತ್ತಿದ್ದಾರೆ. ಹೀಗಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ NFSA ಅಡಿಯಲ್ಲಿ ಪ್ರತಿ ಎಲ್ಲಾ ದೇಶದ ಹಾಗೂ ನಮ್ಮ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಇದೀಗ ಕೇಂದ್ರ ಸರ್ಕಾರದಿಂದ ಎಲೆಕ್ಟ್ರಾನಿಕ್‌ ಮಾಪಕವಾದ EPOS ಸಾಧನವನ್ನು ಲಿಂಕ್‌ ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಈ ನಿಯಮ ಜಾರಿಗೆ ಬಂದ ನಂತರ ಎಲ್ಲಾ ಪಡಿತರ ವಿತರಕರು ರೇಷನ್‌ ಆಹಾರ ಧಾನ್ಯ ನ್ಯಾಯಬೆಲೆಯಲ್ಲಿ ವಿತರಣೆ ಮಾಡುತ್ತಿರುವವರು ಈ ಎಲೆಕ್ಟ್ರಾನಿಕ್‌ ಮಾಪಕವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಖುದ್ದಾಗಿ ಅಳವಡಿಸಿಕೊಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರಿಗೂ ಕೂಡ ಎಷ್ಟು ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದಾರೆ, ಹಾಗು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕ್ಕು ಕೂಡ ಸಾವರ್ಜನಿಕರಿಗೆ ಎಷ್ಟು ಆಹಾರ ಧಾನ್ಯವನ್ನು ವಿತರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿಯುತ್ತದೆ. ಇದರಿಂದಾಗಿ ಯಾವುದೇ ತರಹದ ತೂಕದಲ್ಲಿ ಅಡಚಣೆಗಳು ಆಗುವುದಿಲ್ಲ. ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯ ಗಳು ಸಿಗಲಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

23 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

23 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

23 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

23 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago