Advertisement
ಸುದ್ದಿಗಳು

ರೇಷನ್ ಕಾರ್ಡ್ದಾರರಿಗೆ ಸರ್ಕಾರದಿಂದ ಹೊಸ ನಿಯಮ ಜಾರಿ – ನ್ಯಾಯಬೆಲೆ ಅಂಗಡಿಯಲ್ಲಿ ಇನ್ನು ಮುಂದೆ ಎಲೆಕ್ಟ್ರಾನಿಕ್ ಮಾಪಕ

Share

ರಾಜ್ಯದ ಎಲ್ಲಾ ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಕೇಂದ್ರ ಸರ್ಕಾರ ಭರ್ಜರಿ ಸುದ್ದಿ ನೀಡಿದೆ. ಅಲ್ಲದೇ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ರೇಷನ್‌ ಕಾರ್ಡ್‌ ಹೊಂದಿರುವವರು ಪಡದುಕೊಳ್ಳಬಹುದು.

ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ರೇಷನ್ ಕಾರ್ಡ್‌ ಹೊಂದಿರುವ ಎಲ್ಲಾ ಪಡಿತರದಾರರಿಗೆ ಈಗ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು‌ ತಂದಿದೆ. ಕೇಂದ್ರ ಸರ್ಕಾರದ ಒನ್ನೇಷನ್ಒನ್ರೇಷನ್ ಕಾರ್ಡ್ಯೋಜನೆ‌ ಹಾಗೂ ಪ್ರಧಾನ ಮಂತ್ರಿ ಗರೀಬ್ಕಲ್ಯಾಣ್ಅನ್ನ ಯೋಜನೆ ಅಡಿಯಲ್ಲಿ ಸೇರಿದಂತೆ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಇದೀಗ ರಾಜ್ಯದ ಎಲ್ಲಾ ಜನತೆಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.

ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿತರಣೆ ಮಾಡುತ್ತಿರುವ ರೇಷನ್‌ ನಲ್ಲಿ ಅಥವಾ ಆಹಾರ ಧಾನ್ಯಗಳಲ್ಲಿ ಇದೀಗ ಎಲ್ಲಾ ಸಾರ್ವಜನಿಕರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹಲವರು ತೂಕ ಮಾಡುವ ವೇಳೆಯಲ್ಲಿ ಹೆಚ್ಚು ಕಡಿಮೆ ಮಾಡುತ್ತಿದ್ದು, ಎಲ್ಲಾ ಸಾರ್ವಜನಿಕರು ಮೋಸದ ವಂಚನೆಯಲ್ಲಿ ಸಿಲುಕುತ್ತಿದ್ದಾರೆ. ಹೀಗಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ NFSA ಅಡಿಯಲ್ಲಿ ಪ್ರತಿ ಎಲ್ಲಾ ದೇಶದ ಹಾಗೂ ನಮ್ಮ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಇದೀಗ ಕೇಂದ್ರ ಸರ್ಕಾರದಿಂದ ಎಲೆಕ್ಟ್ರಾನಿಕ್‌ ಮಾಪಕವಾದ EPOS ಸಾಧನವನ್ನು ಲಿಂಕ್‌ ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಈ ನಿಯಮ ಜಾರಿಗೆ ಬಂದ ನಂತರ ಎಲ್ಲಾ ಪಡಿತರ ವಿತರಕರು ರೇಷನ್‌ ಆಹಾರ ಧಾನ್ಯ ನ್ಯಾಯಬೆಲೆಯಲ್ಲಿ ವಿತರಣೆ ಮಾಡುತ್ತಿರುವವರು ಈ ಎಲೆಕ್ಟ್ರಾನಿಕ್‌ ಮಾಪಕವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಖುದ್ದಾಗಿ ಅಳವಡಿಸಿಕೊಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರಿಗೂ ಕೂಡ ಎಷ್ಟು ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದಾರೆ, ಹಾಗು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕ್ಕು ಕೂಡ ಸಾವರ್ಜನಿಕರಿಗೆ ಎಷ್ಟು ಆಹಾರ ಧಾನ್ಯವನ್ನು ವಿತರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿಯುತ್ತದೆ. ಇದರಿಂದಾಗಿ ಯಾವುದೇ ತರಹದ ತೂಕದಲ್ಲಿ ಅಡಚಣೆಗಳು ಆಗುವುದಿಲ್ಲ. ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯ ಗಳು ಸಿಗಲಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

10 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

14 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

20 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago