ಸುದ್ದಿಗಳು

ಹಳೆ ಕಾರುಗಳ ಮಾರಾಟಕ್ಕೆ ಹೊಸ ನಿಯಮ ಜಾರಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಳೆ ಕಾರ್ ಗಳ ಮಾರಾಟಕ್ಕೆ ಹೊಸ ನಿಯಮ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಡಿಸೆಲ್ಲರ್ ಗಳ ನೋಂದಣಿ ಕಡ್ಡಾಯವಾಗಿದ್ದು, ಮಧ್ಯವರ್ತಿಗಳು ಲೈಸೆನ್ಸ್ ಪಡೆದುಕೊಳ್ಳಬೇಕಿದೆ. ಈ ಮೂಲಕ ಗ್ರಾಹಕರ ರಕ್ಷಿಸುವ ಮತ್ತು ವಾಹನಗಳ ಮರು ಮಾರಾಟ ನಿಯಂತ್ರಿಸಲು ಸರ್ಕಾರ ಹೊಸ ನಿಯಮ ಜಾರಿಗೆ ಸರ್ಕಾರ ನಿರ್ಧರಿಸಿದೆ.

Advertisement
Advertisement

ಮಧ್ಯವರ್ತಿಗಳು ವಾಹನಗಳ ಮರು ಮಾರಾಟದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ತಾವು ವ್ಯವಹಾರ ನಡೆಸುವ ಸಂಸ್ಥೆಯ ಹೆಸರನ್ನು ಸಾರಿಗೆ ಇಲಾಖೆಗಳಲ್ಲಿ ನೋಂದಾಯಿಸಿಕೊಳ್ಳಬೇಕು. ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಮಧ್ಯವರ್ತಿಗಳು ರಾಜ್ಯ ಸಾರಿಗೆ ಇಲಾಖೆಗಳಲ್ಲಿ ನೋಂದಾಯಿಸಿಕೊಳ್ಳಬೇಕು. ಇದರ ನಂತರ ಮರು ಮಾರಾಟಗಾರರಿಗೆ ಲೈಸೆನ್ಸ್ ನೀಡಲಾಗುವುದು.

ರೀಸೆಲ್ಲರ್ ಡೀಲರ್ ಶಿಪ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಲೈಸೆನ್ಸ್ ರದ್ದುಗೊಳಿಸಿ ದಂಡ ವಿಧಿಸಲಾಗುವುದು. ವಾಹನ ಮಾರಾಟಕ್ಕೆ ನೋಂದಾಯಿಸಿದ ನಂತರದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಡೀಲರ್ ಮಾತ್ರ ಜವಾಬ್ದಾರಿಯಾಗಿರುತ್ತಾರೆ. ಬಳಸಿದ ವಾಹನಗಳ ಖರೀದಿದಾರರು ಮತ್ತು ಮಾರಾಟಗಾರರ ರಕ್ಷಣೆಯ ಉದ್ದೇಶ ಹಾಗೂ ಪಾರದರ್ಶಕತೆ ಕಾಪಾಡುವ ಹಿನ್ನೆಲೆ ಹೊಸ ಮಾರ್ಗ ಸೂಚಿ ಜಾರಿಗೆ ತರಲಾಗುತ್ತದೆ.

ಹಳೆ ಕಾರು ಖರೀದಿಸಿದ ಮಾಲೀಕರು ನಿಯಮ ಉಲ್ಲಂಘಿಸಿದ ಸಂದರ್ಭದಲ್ಲಿ ವಾಹನಗಳ ಹಿಂದಿನ ಮಾಲೀಕನಿಗೆ ದಂಡ ನೀಡುತ್ತಿರುವ ದೂರುಗಳು ಬಂದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

18 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ

ರಾಜ್ಯದಲ್ಲಿ ಪ್ರತಿ  ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್  ತೆರೆಯುವ ಉದ್ದೇಶ …

1 day ago